ದೂರ ಸರಿದರು
From Wikipedia, the free encyclopedia
ದೂರ ಸರಿದರು ಕನ್ನಡದ ಹೆಸರಾಂತ ಕಾದಂಬರಿಗಾರರಾದ ಎಸ್ ಎಲ್ ಭೈರಪ್ಪನವರು ೧೯೬೨ರಲ್ಲಿ ರಚಿಸಿದ ಒಂದು ಕಾದಂಬರಿ[1]. ಮೈಸೂರಿನ ಒಂದು ಕಾಲೇಜಿನ ಸಾಹಿತ್ಯ ಹಾಗೂ ತತ್ವಶಾಸ್ತ್ರ ವಿದ್ಯಾರ್ಥಿಗಳ ಪ್ರೇಮಕಥೆಗಳನ್ನು ಒಳಗೊಂಡ ಕಾದಂಬರಿ ಇದಾಗಿದೆ. ಸಂಬಂಧದಲ್ಲಿ ಹೇಗೆ ಹೆಣ್ಣು- ಗಂಡಿನ ಸಮಾನತೆ, ಸಾಹಿತ್ಯ, ತತ್ವ ಮುಂತಾದವು ಪಾತ್ರ ವಹಿಸುತ್ತವೆ ಎಂಬುದು ಈ ಕಾದಂಬರಿಯ ಮುಖ್ಯ ವಸ್ತುವಾಗಿದೆ. ಪ್ರೇಮವನ್ನು ಸಾಹಿತ್ಯ , ತತ್ವದ ವಿದ್ಯಾರ್ಥಿಗಳು ವಿಭಿನ್ನವಾಗಿ ಅರ್ಥೈಸಿಕೊಳ್ಳುತ್ತಾರೆ ಎಂಬುದು ಭೈರಪ್ಪಬನವರ ಪ್ರತಿಪಾದನೆಯಾಗಿದೆ. ಸಚ್ಚಿದಾನಂದ, ವಸಂತ, ಉಮಾ, ರಮಾ, ವಿನತಾ ಮುಖ್ಯ ಪಾತ್ರಗಳಾಗಿವೆ.
ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ. |
Quick Facts ಲೇಖಕರು, ದೇಶ ...
ಲೇಖಕರು | ಎಸ್ ಎಲ್ ಭೈರಪ್ಪ |
---|---|
ದೇಶ | ಭಾರತ |
ಭಾಷೆ | ಕನ್ನಡ |
ಪ್ರಕಾರ | ಕಾದಂಬರಿ |
ಪ್ರಕಟವಾದದ್ದು | ೧೯೬೨ |
ಪ್ರಕಾಶಕರು | ಸಾಹಿತ್ಯ ಭಂಡಾರ |
ಪುಟಗಳು | ೨೫೨ |
Close