ನೀಲಕಂಠೇಶ್ವರ ನಾಟ್ಯಸೇವಾ ಸಂಘ
ರಂಗಕಲೆ ಸಂಸ್ಥೆ / From Wikipedia, the free encyclopedia
ನೀಲಕಂಠೇಶ್ವರ ನಾಟ್ಯಸೇವಾ ಸಂಘ (ನೀನಾಸಂ) ಕೆ.ವಿ.ಸುಬ್ಬಣ್ಣ ಅವರು ಸ್ಥಾಪಿಸಿದ ಒಂದು ರಂಗಕಲಾ ಸಂಘ. ಇದು ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯ ಹೆಗ್ಗೋಡಿನಲ್ಲಿದೆ. ಸುಬ್ಬಣ್ಣನವರ ಮಗ ಕೆ.ವಿ.ಅಕ್ಷರ ಇದರ ಈಗಿನ ಮುಖ್ಯಸ್ಥರು. ತಿರುಗಾಟ ಎಂಬ ಹೆಸರಿನ ತಂಡ ಎಲ್ಲೆಡೆ ಸಂಚರಿಸಿ ಪ್ರದರ್ಶನ ನೀಡುತ್ತದೆ.
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |